Friday, June 26, 2009

ಮನದ ಹೊಗೆ

ಬಾಳಿಗರು ದೆಹಲಿಯ ಚಿತೆಯ ಬಗ್ಗೆ "ಚಿಂತೆಯಲಿ" ಬರೆದುದನ್ನು ಓದಿದಾಗ, ನನಗಿದು ಹೊಳೆಯಿತು...

ಹಾಳು ಧಗೆ ಎಂದು
ಮನದ ಹೊಗೆ
ಹೊರಗೆ ಹಾಕುತ
ಭುಸುಗುಟ್ಟಿದೆ...
ಧಗೆಯ ಮೇಲಿನ
ಹೊಗೆ ಹೊರಹಾಕಿದರೂ
ಮನದಾಳದ ಹೊಗೆ
ಆರುವುದಿಲ್ಲವೆಂಬ ಅರಿವಿತ್ತು...

--ಶ್ರೀ

No comments: