Friday, September 4, 2009

ಬೇಡತಿಯ ಮುತ್ತು

ಹಂಸಾನಂದಿಯವರು ಚಾಣಾಕ್ಯನ ನೀತಿಯನ್ನು ಅನುವಾದಿಸಿ, ’ಬೇಡತಿಗೆ ಬೇಡದ ಮುತ್ತು’ಎಂಬ ತಲೆ ಬರಹ ನೀಡಿದರು.
ಈ ತಲೆಬರಹದಿಂದ ಸ್ಫೂರ್ತಿಗೊಂಡ ನಾನು ಕೆಳಗಿನ ನಾಲ್ಕು ಸಾಲನ್ನು ಬರೆದಿರುವೆ...

ಬೇಡತಿಗೆ ಬೇಡ ಕೊರಳ ಹಾರದ ಮುತ್ತು
ಬೇಡುತಿಹಳು ಬೇಡನ ಮಾರನ ಮತ್ತು,
ಉಡಿಯನು ತುಂಬಲು ಒಲವಿನ ಮುತ್ತು,
ಮಡಿಲಲಿ ಆಡುವ ಬೆಲೆ ನಿಲುಕದ ಮುತ್ತು!

--ಶ್ರೀ

1 comment:

prasca said...

ಶುಭಾಷಯಗಳು